ಏಪ್ರಿಲ್ನಲ್ಲಿ ಹಲವು ರೈಲುಗಳು ವಿಳಂಬ, ಭಾಗಶಃ ಕೆಲವು ರೈಲು ರದ್ದು ಸಾಧ್ಯತೆ !
Mysuru train delay : ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಹೊರಬಿದ್ದಿದ್ದು, ಏಪ್ರಿಲ್ ತಿಂಗಳಲ್ಲಿ ಹಲವು ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನೈರುತ್ಯ ರೈಲ್ವೆ ಮೈಸೂರು …
Mysuru train delay : ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಹೊರಬಿದ್ದಿದ್ದು, ಏಪ್ರಿಲ್ ತಿಂಗಳಲ್ಲಿ ಹಲವು ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನೈರುತ್ಯ ರೈಲ್ವೆ ಮೈಸೂರು …
ಬೆಂಗಳೂರು ( SSLC Third Language Rule ) : ರಾಜ್ಯದಲ್ಲಿ ಇತ್ತೀಚೆಗೆ ಅತ್ಯಂತ ಚರ್ಚೆಗೆ ಕಾರಣವಾದ ವಿಷಯವೆಂದರೆ ಎಸ್ಎಸ್ಎಲ್ಸಿ (SSLC) ತೃತೀಯ ಭಾಷಾ ಪರೀಕ್ಷೆಯ ನಿಯಮದಲ್ಲಿ …
SCSS : ನಮ್ಮ ದೇಶದ ಹೆಚ್ಚಿನ ಹಿರಿಯ ನಾಗರಿಕರು ತಮ್ಮ ಜೀವನಪೂರ್ತಿ ದುಡಿದು ಸಂಗ್ರಹಿಸಿದ ಹಣವನ್ನು ಸುರಕ್ಷಿತವಾಗಿ ಇಡಬೇಕು ಎನ್ನುವುದು ಸಾಮಾನ್ಯ ಆಸೆ. ವಿಶೇಷವಾಗಿ ನಿವೃತ್ತಿಯಾದ ನಂತರ …
ಧಾರವಾಡ : ರಾಜ್ಯದ ಸರ್ಕಾರಿ ಉದ್ಯೋಗಗಳಿಗಾಗಿ ಸುದೀರ್ಘ ಕಾಲದಿಂದ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳು ಇದೀಗ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ (KPSC recruitment) …
ಬೆಂಗಳೂರು : ನೀವು ಸ್ವಂತ ಉದ್ಯೋಗ ಆರಂಭಿಸುವ ಆಲೋಚನೆಯಲ್ಲಿದ್ದೀರಾ? ಅಥವಾ ನಿಮ್ಮ ಪ್ರದೇಶದ ಜನರಿಗೆ ನ್ಯಾಯಬೆಲೆ ಅಂಗಡಿಯ ಮೂಲಕ ಸೇವೆ ಸಲ್ಲಿಸಲು ಬಯಸುತ್ತೀರಾ? ಹಾಗಿದ್ದರೆ ಇದೀಗ ನಿಮಗಾಗಿ …
NHAI : ದೇಶದಾದ್ಯಂತ ವಾಹನ ಸವಾರರಿಗೆ ಮತ್ತೊಂದು ಆರ್ಥಿಕ ಹೊರೆ ಎದುರಾಗುತ್ತಿದೆ. ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳ ಜಾರಿಗೆ ಬರಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು …
ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಮಹತ್ವದ ಬೆಳವಣಿಗೆ ನಡೆದಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಯು ನೇಮಕಾತಿ ಪೂರ್ವ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ವಿಫಲವಾದರೆ ಅಥವಾ ಕರ್ತವ್ಯಕ್ಕೆ …
LPG Gas : ದೇಶಾದ್ಯಂತ ಅಡುಗೆ ಅನಿಲದ (LPG Gas) ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಹತ್ವದ ಬದಲಾವಣೆಯನ್ನು …
ಬೆಂಗಳೂರು: ಕರ್ನಾಟಕದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಂಬಂಧಿಸಿದ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುತ್ತಿದ್ದ ಕೃಷಿ ಇಲಾಖೆ ಸಂಬಂಧಿತ ಹುದ್ದೆಗಳ ನೇಮಕಾತಿಯನ್ನು ಇನ್ನು …
ಬೆಂಗಳೂರು : ಕೃಷಿ ಕ್ಷೇತ್ರದಲ್ಲಿ ಸ್ವಂತ ಉದ್ಯೋಗ ಆರಂಭಿಸಲು ಅಥವಾ ಆಧುನಿಕ ಕೃಷಿ ತಂತ್ರಜ್ಞಾನವನ್ನು ಕಲಿಯಲು ಇಚ್ಛಿಸುವವರಿಗೆ ಒಂದು ಉತ್ತಮ ಅವಕಾಶ ದೊರೆತಿದೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ …